ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಷಯಗಳು. ಈ ಬೆಳಕಿನ ಹಬ್ಬವು ನಮ್ಮೆಲ್ಲರ ಬದುಕಿನಲ್ಲಿ ಹೊಸ ಬೆಳಕನ್ನು ನೀಡುವುದರೊಂದಿಗೆ, ಎಲ್ಲರಿಗೂ ಸುಖ,ಶಾಂತಿ,ಸಮೃದ್ಧಿಯನ್ನು ಕೊಟ್ಟು ಭಗವಂತ ಕಾಪಾಡಲಿ ಎಂದು ಪ್ರಾರ್ಥಿಸುತ್ತೇವೆ.
ಧನ್ಯವಾದಗಳೊಂದಿಗೆ
ಪ್ರಧಾನ ಸಂಪಾದಕರು
ಸುದ್ಧಿಕನ್ನಡ ವಾರ್ತೆ