ಸುದ್ದಿ ಕನ್ನಡ ವಾರ್ತೆ
ವಿಯತ್ನಾಂ ದೇಶದ ವಾಕ್ ದ್ವೀಪದ ಬಳಿ ಭಾರತೀಯ ಪ್ರವಾಸಿಗರನ್ನು ಕರೆದೊಯುತ್ತಿದ್ದ ಸ್ಪೀಡ್ ಬೋಟ್ ಮುಗಿಸಿಬಿದ್ದ ಭೀಕರ ಘಟನೆ ಶನಿವಾರ ನಡೆದಿದೆ. ಈ ಘಟನೆಯಲ್ಲಿ 15 ಜನ ಭಾರತೀಯ ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಭಾರತೀಯ ಮಿಷನ್ ಅಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಘಟನೆಯ ಸಂಪೂರ್ಣ ವಿವರಗಳನ್ನು ತಿಳಿಯ ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ ಎಂದು ಭಾರತೀಯ ರಾಯಭಾರಿ ಕಚೇರಿ ಮಾಹಿತಿ ನೀಡಿದೆ.
ದಕ್ಷಿಣ ವಿಲೇಜ್ ನಂ ಅಧಿಕಾರಿಗಳು ಈ ಸ್ಪೀಡ್ ಬೋಟ್ ದುರ್ಘಟನೆಯಲ್ಲಿ 15 ಜನ ಭಾರತೀಯ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದಾರೆ. ವಿಯತ್ನಾಮನ ಪುಕ್ವಾಕ್ ಬಳಿಯ ಹಾಣ್ಮೆ ರೂಟ್ ನೋಯಿ ದ್ವೀಪದ ಬಳಿ ಬೋಟ್ ಮುಳುಗಿದಾಗ ಇದರಲ್ಲಿ 32 ಜನ ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿಗಳು ಇದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
