ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ರಾಮನಗರ ಶೈಕ್ಷಣಿಕ ಜಿಲ್ಲೆ ಶಿರಸಿ(ಉ.ಕ)ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ,ಹನುಮಾನಲೇನ(ರಾಮನಗರ)ಪೋಷಕ-ಶಿಕ್ಷಕರ ಮಹಾಸಭೆ 2025-26 ರ ಕಾರ್ಯಕ್ರಮ ದಿನಾಂಕ:14-11-2025 ರ ಸೋಮವಾರ ಬೆಳಿಗ್ಗೆ 10-00 ಗಂಟೆಗೆ (ಮಕ್ಕಳ ದಿನಾಚರಣೆ)ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹನುಮಾನಲೇನ ಶಾಲೆಯ ಆವರಣದಲ್ಲಿ ನಡೆಯಲಿದೆ.

ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ಅಧ್ಯಕ್ಷರು,ಸರ್ವ ಸದಸ್ಯರು ಎಸ್.ಡಿ.ಎಮ್.ಸಿ ಹನುಮಾನಲೇನ ಸರ್ವರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯವರಿಗೆ,ಶಿಕ್ಷಕರಿಗೆ,ಮಕ್ಕಳಿಗೆ ಅನೇಕ ಕಾರ್ಯಕ್ರಮಗಳನ್ನು ಇಟ್ಟು ಕೊಳ್ಳಲಾಗಿದೆ.